Categories

ರಾಮನೇನು ದೇವನೇ? ಪುಸ್ತಕ ಲೋಕಾರ್ಪಣೆ ಮಾಡಿದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ

ಶಿವಮೊಗ್ಗ: ಶ್ರೀ ಭಾರತೀ ಪ್ರಕಾಶನ ಪ್ರಕಟಿಸಿರುವ, ಲೇಖಕ ಡಾ. ಕೆ. ಎಸ್. ಕಣ್ಣನ್ ಅವರ ʼರಾಮನೇನು ದೇವನೇ?ʼ ಪುಸ್ತಕವನ್ನು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೊಸನಗರ ಶ್ರೀರಾಮಚಂದ್ರಾಪುರ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಾರ್ಪಣೆಗೊಳಿಸಿದರು. ಈ ವೇಳೆ ಪುಸ್ತಕದ (Book Release) ಲೇಖಕರಾದ ಡಾ. ಕೆ. ಎಸ್. ಕಣ್ಣನ್, ಶ್ರೀ ಭಾರತೀ ಪ್ರಕಾಶನದ ಕವಿತಾ ಜೋಯ್ಸ್, ನಾಗೇಂದ್ರ ಕೊಪ್ಪಲು ಉಪಸ್ಥಿತರಿದ್ದರು. ಆದಿಕಾವ್ಯವೆಂದೇ ಪ್ರಸಿದ್ಧವಾದ ಕಾವ್ಯ ವಾಲ್ಮೀಕಿ ರಾಮಾಯಣ. ಅದು ಚಿತ್ರಿಸುವುದು ರಾಮನ ಕಥೆಯನ್ನು, ಅರ್ಥಾತ್ ರಾಮನು ನಡೆದ

Read More

ʼಶಿವದರ್ಶನʼ ಗ್ರಂಥ ಲೋಕಾರ್ಪಣೆ ಮಾಡಿದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ

ಬೆಂಗಳೂರು: ಭಾರತೀಯರಾದ ನಮಗೆ ಧರ್ಮವೇ ಜೀವನ. ಜೀವನವೇ ಧರ್ಮವಾಗಿದೆ. ಧರ್ಮದ ಅನುಸಂಧಾನ ಮತ್ತು ಅನುಷ್ಠಾನದ ಮೂಲಕ ಬದುಕಿನ ಸರ್ವೋಚ್ಚ ಧ್ಯೇಯವಾದ ದೈವೀಕಾರುಣ್ಯದ ಪ್ರಾಪ್ತಿಯಾಗುತ್ತದೆ. ಇದಕ್ಕಾಗಿ ವ್ಯಕ್ತಿಯಲ್ಲಿ ಸುಪ್ತವಾಗಿ ಹುದುಗಿರುವ ಧಾರ್ಮಿಕಪ್ರಜ್ಞೆಯನ್ನು ಮತ್ತು ಅಂತಸ್ಥವಾದ ದೈವಿಕತೆಯನ್ನು ಜಾಗ್ರತೆಗೊಳಿಸಲು ಧಾರ್ಮಿಕ ಗ್ರಂಥಗಳ ಅವಲಂಬನೆ ಅವಶ್ಯ. ಆ ಸಾಲಿಗೆ ಸೇರುವ ʼಶಿವದರ್ಶನʼ ಗ್ರಂಥವನ್ನು (Shiva darshana Book) ರಾಮಚಂದ್ರಾಪುರ ಮಠದ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು ನಗರದ ಶ್ರೀರಾಮಾಶ್ರಮದ ಪುನರ್ವಸು ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಾರ್ಪಣೆಗೊಳಿಸಿದರು. ಪರಶಿವನ ಪಾರಮ್ಯವನ್ನು

Read More

ಗವ್ಯಾಮೃತ ಪುಸ್ತಕ ಲೋಕಾರ್ಪಣೆ; ಗೋವಿನ ಕುರಿತ ಸುವಿಚಾರಗಳನ್ನು ಸಮಾಜಕ್ಕೆ ತಲುಪಿಸಲು ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಕರೆ

ಕುಮಟಾ: ಗೋ ಉತ್ಪನ್ನಗಳ ಬಹುಮುಖಿ ಆರೋಗ್ಯಕಾರಕ ಅಂಶಗಳ ಕುರಿತು ಅರಿವು ಮೂಡಿಸಲು ಆಯುರ್ವೇದ ವೈದ್ಯ ಡಾ. ರವಿ ಎನ್. ಅವರು ಬರೆದಿರುವ ‘ಗವ್ಯಾಮೃತ’ ಪುಸ್ತಕವನ್ನು ಶ್ರೀರಾಮಚಂದ್ರಾಪುರ ಮಠದ ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರು, ಕುಮಟಾ ಹತ್ತಿರದ ಹೊಸಾಡು ಅಮೃತಾಧಾರಾ ಗೋಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿದ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು, ಸದ್ವಿಚಾರಗಳು ನಿಂತ ನೀರಲ್ಲ. ಸದಾ ಪ್ರವಹಿಸುವ ಸುಜಲ. ಅವು ಒಂದು ಕಾಲಕ್ಕೆ ಮಾತ್ರ ಸೀಮಿತವಲ್ಲ; ಸದಾತನದೊಂದಿಗೆ

Read More

ಶ್ರೀ ರಾಘವೇಂದ್ರ ಭಾರತಿ ಮಹಾಸ್ವಾಮಿಗಳ ಸಂದೇಶ ಸಾರುವ ದಿವ್ಯಜೀವನ ಪುಸ್ತಕ ಲೋಕಾರ್ಪಣೆ!

ಶಿವಮೊಗ್ಗ(ಡಿ.21) ರಾಮಚಂದ್ರಾಪುರ ಮಠದ ಗುರುಪರಂಪರೆ, ಜೀವನ ಮೌಲ್ಯ ಸಾರುವ ದಿವ್ಯಜೀವನ ಪುಸ್ತಕ ಲೋಕಾರ್ಪಣೆಯಾಗಿದೆ.  ವಿದ್ವಾಂಸ ಜಗದೀಶ ಶರ್ಮಾ ಸಂಪ  ಬರೆದಿರುವ ದಿವ್ಯಜೀವನ ಪುಸ್ತಕ ಇಂದು, ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕೆರೆಕೊಪ್ಪದ ಸೋಮಶೇಖರ್ ಕಾಶೈನ್ ಅವರ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಾರ್ಪಣೆ ಮಾಡಲಾಯಿತು. ರಾಮಚಂದ್ರಾಪುರ ಮಠದ ಹಿಂದಿನ ಪೀಠಾಧಿಪತಿಗಳಾದ ಶ್ರೀಶ್ರೀ ರಾಘವೇಂದ್ರಭಾರತಿ ಮಹಾಸ್ವಾಮಿಗಳ ಜೀವನ ಮತ್ತು ಸಂದೇಶಗಳನ್ನೊಳಗ ಈ ಪುಸ್ತಕ ಇದಾಗಿದೆ.  ಇದೇ ವೇಳೆ ಮಾತನಾಡಿದ ರಾಘವೇಶ್ವರ ಸ್ವಾಮೀಜಿ ನಮ್ಮ ಹಿಂದಿನ ಗುರುಗಳು ಗೌರವಾರ್ಹರು. ಗುರುಪೀಠವನ್ನು ಪರಂಪರೆಯ

Read More

‘ಕುಮಾರವ್ಯಾಸಭಾರತ ಕಥಾಮೃತ’ ಕೃತಿ: ಇದು ಶ್ರೀ ಭಾರತೀ ಪ್ರಕಾಶನದ ಕೊಡುಗೆ

ಸಿದ್ಧಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ಸಮೀಪದ ಭಾನ್ಕುಳಿ ಮಠ ಗೋಸ್ವರ್ಗದ ಗೋದಿನ-ಉತ್ಸವ ಸಂದರ್ಭದಲ್ಲಿ ‘ಕುಮಾರವ್ಯಾಸಭಾರತ ಕಥಾಮೃತ’ ಕೃತಿ ( Kumara Vyasa Bharata Kathamitra)ಯ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಕೃತಿಯನ್ನು  ಹೊಸನಗರದ ರಾಮಚಂದ್ರಾಪುರ ಮಠ( Ramachandrapura Matha)ದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಲೋಕಾರ್ಪಣೆ ಮಾಡಿದರು. ಕೃತಿಯ ಲೋಕಾರ್ಪಣೆ ಬಳಿಕ ಮಾತನಾಡಿದ ಶ್ರೀಗಳು, ಭಗವಂತನ ಅವತಾರದ ಕಥೆಗಳ ಅನುಸಂಧಾನ ಜೀವಿಯ ಸಮುದ್ಧರಣಕ್ಕೆ ಕಾರಣವಾಗುತ್ತದೆ. ಇದಕ್ಕಾಗಿಯೇ ಪ್ರಾಚೀನರು ಆ ಚರಿತೆಗಳನ್ನು ಪುರಾಣವಾಗಿ, ಇತಿಹಾಸವಾಗಿ, ಕಾವ್ಯವಾಗಿ,

Read More

error: Content is protected !!